Advertisement
ನಮ್ಮೂರ ಸುದ್ದಿ

ಪಾಲ್ತಾಡಿ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ

Share

ಸವಣೂರು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಪಾಲ್ತಾಡಿ ಹಾಗೂ ಬಿಲ್ಲವ ಮಹಿಳಾ ವೇದಿಕೆ ಪಾಲ್ತಾಡಿ ಇದರ ವಾರ್ಷಿಕ ಮಹಾಸಭೆ ,ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬೊಳಿಯಾಲ ಜನಾರ್ಧನ ಬಂಗೇರ ಅವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿದರು. ಬಿಲ್ಲವ ಸಂಘ ಪಾಲ್ತಾಡಿ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಸಾಲಿಯಾನ್ ಕಲ್ಲಕಟ್ಟ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಕಾರ್ಯದರ್ಶಿ ಕೇಶವ ಬೆದ್ರಾಳ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯನಿರ್ವಹಣಾ„ಕಾರಿ ಆರ್.ಸಿ.ನಾರಾಯಣ ರೆಂಜ, ಬಿಲ್ಲವ ಸಂಘದ ಕುಂಬ್ರ ವಲಯ ಸಂಚಾಲಕ ಕೋಚಣ್ಣ ಪೂಜಾರಿ ಎಂಡೆಸಾಗು,ಉದ್ಯಮಿ ವಜ್ರಾಕ್ಷ ಎಂ, ಮೋನಪ್ಪ ಪಿ ಕೆಯ್ಯೂರು ದೇವಿನಗರ,ಸವಣೂರು ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಬಂಗೇರ ಬೊಳಿಯಾಲ,ಉದ್ಯಮಿ ರೋಶನ್ ಬಂಗೇರ ಬಾಲಯ ಶುಭಹಾರೈಸಿದರು.
ಬಿಲ್ಲವ ಸಂಘದ ಪಾಲ್ತಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ವಾರಿಜಾ ಯತೀಶ್ ಪಲ್ಲತ್ತಡ್ಕ,ಜತೆ ಕಾರ್ಯದರ್ಶಿ ಮೋಹಿತ್ ಬೈಲಮೂಲೆ,ಕೋಶಾಧಿಕಾರಿ ವಿನೀತ್ ಕಲ್ಲಕಟ್ಟ,ಸದಸ್ಯರಾದ ತಾರಾನಾಥ ಬೊಳಿಯಾಲ,ಗುರುಕಿರಣ್ ಬೊಳಿಯಾಲ,ತಾರಾನಾಥ ಸಾಲಿಯಾನ್ ಕಲ್ಲಕಟ್ಟ, ರಾಮಚಂದ್ರ ಸಾಲಿಯಾನ್,ಪ್ರಕಾಶ್ ಪಾಲ್ತಾಡಿ,ಸಚ್ಚೀಂದ್ರ ಸುವರ್ಣ ಬೊಳಿಯಾಲ,ವಿಶ್ವನಾಥ ಪೂಜಾರಿ ಬೊಳಿಯಾಲ,ರಮಾನಾಥ ಬೊಳಿಯಾಲ,ದಿವಾಕರ ಬಂಗೇರ ಬೊಳಿಯಾಲ,ಜಗದೀಶ್ ಕಲ್ಲಕಟ್ಟ,ಪ್ರವೀಣ್ ಸಾಲಿಯಾನ್ ಕಲ್ಲಕಟ್ಟ,ಮೋಹನ್‍ದಾಸ್ ಪಾಲ್ತಾಡಿ,ಮಹಿಳಾ ವೇದಿಕೆಯ ಅಧ್ಯಕ್ಷೆ ಯಶೋಧಾ ಹಸಂತಡ್ಕ,ಉಪಾಧ್ಯಕ್ಷೆ ಕುಸುಮಾ ಪೆಲತ್ತಡ್ಕ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪಾಲ್ತಾಡಿ ಉಳ್ಳಾಕುಲು ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾಗಿ ಆಯ್ಕೆಯಾದ ಗುರುಕಿರಣ್ ಬೊಳಿಯಾಲ , ನವದಂಪತಿ ತಾರಾನಾಥ ಸ್ವಾತಿ ಅವರನ್ನು ತಾಲೂಕು ಘಟಕದ ಅಧ್ಯಕ್ಷ ಜಯಂತ ನಡುಬೈಲು ಅಭಿನಂದಿಸಿದರು.ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

ಕರುಣಾಕರ ಸಾಲ್ಯಾನ್ ಸ್ವಾಗತಿಸಿ, ದೇವಿಕಾ ಸುವರ್ಣ ಬೊಳಿಯಾಲ ವಂದಿಸಿದರು.ವೇಣುಗೋಪಾಲ ಬೊಳಿಯಾಲ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

24 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago