Advertisement
ನಮ್ಮೂರ ಸುದ್ದಿ

ಪಾಲ್ತಾಡಿ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ

Share

ಸವಣೂರು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಪಾಲ್ತಾಡಿ ಹಾಗೂ ಬಿಲ್ಲವ ಮಹಿಳಾ ವೇದಿಕೆ ಪಾಲ್ತಾಡಿ ಇದರ ವಾರ್ಷಿಕ ಮಹಾಸಭೆ ,ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬೊಳಿಯಾಲ ಜನಾರ್ಧನ ಬಂಗೇರ ಅವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಿದರು. ಬಿಲ್ಲವ ಸಂಘ ಪಾಲ್ತಾಡಿ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಸಾಲಿಯಾನ್ ಕಲ್ಲಕಟ್ಟ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಕಾರ್ಯದರ್ಶಿ ಕೇಶವ ಬೆದ್ರಾಳ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯನಿರ್ವಹಣಾ„ಕಾರಿ ಆರ್.ಸಿ.ನಾರಾಯಣ ರೆಂಜ, ಬಿಲ್ಲವ ಸಂಘದ ಕುಂಬ್ರ ವಲಯ ಸಂಚಾಲಕ ಕೋಚಣ್ಣ ಪೂಜಾರಿ ಎಂಡೆಸಾಗು,ಉದ್ಯಮಿ ವಜ್ರಾಕ್ಷ ಎಂ, ಮೋನಪ್ಪ ಪಿ ಕೆಯ್ಯೂರು ದೇವಿನಗರ,ಸವಣೂರು ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಬಂಗೇರ ಬೊಳಿಯಾಲ,ಉದ್ಯಮಿ ರೋಶನ್ ಬಂಗೇರ ಬಾಲಯ ಶುಭಹಾರೈಸಿದರು.
ಬಿಲ್ಲವ ಸಂಘದ ಪಾಲ್ತಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ವಾರಿಜಾ ಯತೀಶ್ ಪಲ್ಲತ್ತಡ್ಕ,ಜತೆ ಕಾರ್ಯದರ್ಶಿ ಮೋಹಿತ್ ಬೈಲಮೂಲೆ,ಕೋಶಾಧಿಕಾರಿ ವಿನೀತ್ ಕಲ್ಲಕಟ್ಟ,ಸದಸ್ಯರಾದ ತಾರಾನಾಥ ಬೊಳಿಯಾಲ,ಗುರುಕಿರಣ್ ಬೊಳಿಯಾಲ,ತಾರಾನಾಥ ಸಾಲಿಯಾನ್ ಕಲ್ಲಕಟ್ಟ, ರಾಮಚಂದ್ರ ಸಾಲಿಯಾನ್,ಪ್ರಕಾಶ್ ಪಾಲ್ತಾಡಿ,ಸಚ್ಚೀಂದ್ರ ಸುವರ್ಣ ಬೊಳಿಯಾಲ,ವಿಶ್ವನಾಥ ಪೂಜಾರಿ ಬೊಳಿಯಾಲ,ರಮಾನಾಥ ಬೊಳಿಯಾಲ,ದಿವಾಕರ ಬಂಗೇರ ಬೊಳಿಯಾಲ,ಜಗದೀಶ್ ಕಲ್ಲಕಟ್ಟ,ಪ್ರವೀಣ್ ಸಾಲಿಯಾನ್ ಕಲ್ಲಕಟ್ಟ,ಮೋಹನ್‍ದಾಸ್ ಪಾಲ್ತಾಡಿ,ಮಹಿಳಾ ವೇದಿಕೆಯ ಅಧ್ಯಕ್ಷೆ ಯಶೋಧಾ ಹಸಂತಡ್ಕ,ಉಪಾಧ್ಯಕ್ಷೆ ಕುಸುಮಾ ಪೆಲತ್ತಡ್ಕ ಉಪಸ್ಥಿತರಿದ್ದರು.

Advertisement

ಇದೇ ಸಂದರ್ಭದಲ್ಲಿ ಪಾಲ್ತಾಡಿ ಉಳ್ಳಾಕುಲು ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾಗಿ ಆಯ್ಕೆಯಾದ ಗುರುಕಿರಣ್ ಬೊಳಿಯಾಲ , ನವದಂಪತಿ ತಾರಾನಾಥ ಸ್ವಾತಿ ಅವರನ್ನು ತಾಲೂಕು ಘಟಕದ ಅಧ್ಯಕ್ಷ ಜಯಂತ ನಡುಬೈಲು ಅಭಿನಂದಿಸಿದರು.ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

ಕರುಣಾಕರ ಸಾಲ್ಯಾನ್ ಸ್ವಾಗತಿಸಿ, ದೇವಿಕಾ ಸುವರ್ಣ ಬೊಳಿಯಾಲ ವಂದಿಸಿದರು.ವೇಣುಗೋಪಾಲ ಬೊಳಿಯಾಲ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago