ಸುದ್ದಿಗಳು

ಪಾಸಿಟಿವ್ ನ್ಯೂಸ್ | ಮಾಸ್ಕ್ ತಯಾರಿಸಿ ಉಚಿತವಾಗಿ ಹಂಚಿದ ಮಹಿಳೆ | ಸಮಾಜ ಸೇವೆ ಹೀಗೂ ಮಾಡಬಹುದು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮಗಳ ಕಡೆಗೆ ಸರಕಾರ ಎಚ್ಚರಿಸಿತು. ಸಾರ್ವಜನಿಕರು ಕಡ್ಡಾಯವಾಗಿ ಮುಖವಸ್ತ್ರ ( ಮಾ್ಸ್ಕ್ ) ಧರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿತು.

Advertisement
Advertisement

ಈ ಸಂದರ್ಭ ಎಲ್ಲೆಡೆ ಮಾಸ್ಕ್ ಗೆ ಬೇಡಿಕೆ ವ್ಯಕ್ತವಾಯಿತು. ಈ ಸಂದರ್ಭ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೇ, ಅಗತ್ಯ ಸೇವೆ ಮಾಡುವ ಮಂದಿಗೇ ಮಾಸ್ಕ್ ಕೊರತೆ ಉಂಟಾಯಿತು. ಅನೇಕರು ಮಾಸ್ಕ್ ಇಲ್ಲ, ಮಾಸ್ಕ್ ಬಂದಿತೇ ಎಂದು ಟೀಕೆ ಮಾಡಿದರು, ಪ್ರಶ್ನೆ ಮಾಡಿದರು. ಆದರೆ ಇಲ್ಲೊಬ್ಬ ಮಹಿಳೆ ಈ   ಇದ್ಯಾವುದೂ ಕೇಳದೆ, ತನಗೆ ಸಾಧ್ಯವಾದಷ್ಟು, ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮನೆಯಲ್ಲೇ ಮಾಸ್ಕ್ ಮಾಡಿದರು. ತಾವೇ ಸ್ವತ: ಹೊಲಿದರು. ಉಚಿತವಾಗಿ ಹಂಚಿದರು.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ಸೀತಾಲಕ್ಷ್ಮಿ ಅವರು ಮಾಸ್ಕ್ ತಯಾರಿಸಿದ ಉಚಿತವಾಗಿ ಹಂಚಿದ ಮಹಿಳೆ. ಬಿಳಿ ಹತ್ತಿ ವಸ್ತ್ರಗಳಿಂದ ತಯಾರಿಸಿದ ಸುಮಾರು 50 ಕ್ಕೂ ಹೆಚ್ಚು ಮಾಸ್ಕ್ ಗಳನ್ನು ಈಗಾಗಲೇ ಉಚಿತವಾಗಿ ವಿತರಿಸಿದ್ದು ತುರ್ತು ಅವಶ್ಯಕತೆ ಇರುವವರಿಗೆ ಇನ್ನಷ್ಟು ವಿತರಿಸಲು ಸಿದ್ಧರಿದ್ದಾರೆ. ಅವರ ಮನೆಯಲ್ಲಿದೆ. ಈಗ ಹತ್ತಿಯ ಬಟ್ಟೆಯ ಕೊರತೆ ಅವರಲ್ಲಿದೆ. ಬಟ್ಟೆ ತಂದು ಕೊಟ್ಟರೆ ಇನ್ನಷ್ಟು ಮಾಸ್ಕ್ ಮಾಡಿ ವಿತರಣೆ ಮಾಡಬಲ್ಲೆ ಎನ್ನುತ್ತಾರೆ. ಸಮಾಜ ಸೇವೆ ಎನ್ನುವುದು  ಹೀಗೂ ಮಾಡಬಹುದು ಎನ್ನುವುದಕ್ಕೆ ಸೀತಾಲಕ್ಷ್ಮಿ ಅವರು ಸಾಕ್ಷಿಯಾಗಿದ್ದಾರೆ.

ಅವರ ಸಂಪರ್ಕ ಸಂಖ್ಯೆ : 9902846475

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

3 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

4 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

4 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

4 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

12 hours ago