Advertisement
ಸುದ್ದಿಗಳು

ಪಾಸಿಟಿವ್ ನ್ಯೂಸ್ | ಮಾಸ್ಕ್ ತಯಾರಿಸಿ ಉಚಿತವಾಗಿ ಹಂಚಿದ ಮಹಿಳೆ | ಸಮಾಜ ಸೇವೆ ಹೀಗೂ ಮಾಡಬಹುದು |

Share

ಸುಳ್ಯ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮಗಳ ಕಡೆಗೆ ಸರಕಾರ ಎಚ್ಚರಿಸಿತು. ಸಾರ್ವಜನಿಕರು ಕಡ್ಡಾಯವಾಗಿ ಮುಖವಸ್ತ್ರ ( ಮಾ್ಸ್ಕ್ ) ಧರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿತು.

Advertisement
Advertisement
Advertisement
Advertisement

ಈ ಸಂದರ್ಭ ಎಲ್ಲೆಡೆ ಮಾಸ್ಕ್ ಗೆ ಬೇಡಿಕೆ ವ್ಯಕ್ತವಾಯಿತು. ಈ ಸಂದರ್ಭ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೇ, ಅಗತ್ಯ ಸೇವೆ ಮಾಡುವ ಮಂದಿಗೇ ಮಾಸ್ಕ್ ಕೊರತೆ ಉಂಟಾಯಿತು. ಅನೇಕರು ಮಾಸ್ಕ್ ಇಲ್ಲ, ಮಾಸ್ಕ್ ಬಂದಿತೇ ಎಂದು ಟೀಕೆ ಮಾಡಿದರು, ಪ್ರಶ್ನೆ ಮಾಡಿದರು. ಆದರೆ ಇಲ್ಲೊಬ್ಬ ಮಹಿಳೆ ಈ   ಇದ್ಯಾವುದೂ ಕೇಳದೆ, ತನಗೆ ಸಾಧ್ಯವಾದಷ್ಟು, ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮನೆಯಲ್ಲೇ ಮಾಸ್ಕ್ ಮಾಡಿದರು. ತಾವೇ ಸ್ವತ: ಹೊಲಿದರು. ಉಚಿತವಾಗಿ ಹಂಚಿದರು.

Advertisement

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ಸೀತಾಲಕ್ಷ್ಮಿ ಅವರು ಮಾಸ್ಕ್ ತಯಾರಿಸಿದ ಉಚಿತವಾಗಿ ಹಂಚಿದ ಮಹಿಳೆ. ಬಿಳಿ ಹತ್ತಿ ವಸ್ತ್ರಗಳಿಂದ ತಯಾರಿಸಿದ ಸುಮಾರು 50 ಕ್ಕೂ ಹೆಚ್ಚು ಮಾಸ್ಕ್ ಗಳನ್ನು ಈಗಾಗಲೇ ಉಚಿತವಾಗಿ ವಿತರಿಸಿದ್ದು ತುರ್ತು ಅವಶ್ಯಕತೆ ಇರುವವರಿಗೆ ಇನ್ನಷ್ಟು ವಿತರಿಸಲು ಸಿದ್ಧರಿದ್ದಾರೆ. ಅವರ ಮನೆಯಲ್ಲಿದೆ. ಈಗ ಹತ್ತಿಯ ಬಟ್ಟೆಯ ಕೊರತೆ ಅವರಲ್ಲಿದೆ. ಬಟ್ಟೆ ತಂದು ಕೊಟ್ಟರೆ ಇನ್ನಷ್ಟು ಮಾಸ್ಕ್ ಮಾಡಿ ವಿತರಣೆ ಮಾಡಬಲ್ಲೆ ಎನ್ನುತ್ತಾರೆ. ಸಮಾಜ ಸೇವೆ ಎನ್ನುವುದು  ಹೀಗೂ ಮಾಡಬಹುದು ಎನ್ನುವುದಕ್ಕೆ ಸೀತಾಲಕ್ಷ್ಮಿ ಅವರು ಸಾಕ್ಷಿಯಾಗಿದ್ದಾರೆ.

Advertisement

ಅವರ ಸಂಪರ್ಕ ಸಂಖ್ಯೆ : 9902846475

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

2 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

2 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

3 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

11 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

11 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

12 hours ago