Advertisement
ಸುದ್ದಿಗಳು

ಪಾಸಿಟಿವ್ ನ್ಯೂಸ್ | ಮಾಸ್ಕ್ ತಯಾರಿಸಿ ಉಚಿತವಾಗಿ ಹಂಚಿದ ಮಹಿಳೆ | ಸಮಾಜ ಸೇವೆ ಹೀಗೂ ಮಾಡಬಹುದು |

Share

ಸುಳ್ಯ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮಗಳ ಕಡೆಗೆ ಸರಕಾರ ಎಚ್ಚರಿಸಿತು. ಸಾರ್ವಜನಿಕರು ಕಡ್ಡಾಯವಾಗಿ ಮುಖವಸ್ತ್ರ ( ಮಾ್ಸ್ಕ್ ) ಧರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿತು.

Advertisement
Advertisement

ಈ ಸಂದರ್ಭ ಎಲ್ಲೆಡೆ ಮಾಸ್ಕ್ ಗೆ ಬೇಡಿಕೆ ವ್ಯಕ್ತವಾಯಿತು. ಈ ಸಂದರ್ಭ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೇ, ಅಗತ್ಯ ಸೇವೆ ಮಾಡುವ ಮಂದಿಗೇ ಮಾಸ್ಕ್ ಕೊರತೆ ಉಂಟಾಯಿತು. ಅನೇಕರು ಮಾಸ್ಕ್ ಇಲ್ಲ, ಮಾಸ್ಕ್ ಬಂದಿತೇ ಎಂದು ಟೀಕೆ ಮಾಡಿದರು, ಪ್ರಶ್ನೆ ಮಾಡಿದರು. ಆದರೆ ಇಲ್ಲೊಬ್ಬ ಮಹಿಳೆ ಈ   ಇದ್ಯಾವುದೂ ಕೇಳದೆ, ತನಗೆ ಸಾಧ್ಯವಾದಷ್ಟು, ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಮನೆಯಲ್ಲೇ ಮಾಸ್ಕ್ ಮಾಡಿದರು. ತಾವೇ ಸ್ವತ: ಹೊಲಿದರು. ಉಚಿತವಾಗಿ ಹಂಚಿದರು.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ಸೀತಾಲಕ್ಷ್ಮಿ ಅವರು ಮಾಸ್ಕ್ ತಯಾರಿಸಿದ ಉಚಿತವಾಗಿ ಹಂಚಿದ ಮಹಿಳೆ. ಬಿಳಿ ಹತ್ತಿ ವಸ್ತ್ರಗಳಿಂದ ತಯಾರಿಸಿದ ಸುಮಾರು 50 ಕ್ಕೂ ಹೆಚ್ಚು ಮಾಸ್ಕ್ ಗಳನ್ನು ಈಗಾಗಲೇ ಉಚಿತವಾಗಿ ವಿತರಿಸಿದ್ದು ತುರ್ತು ಅವಶ್ಯಕತೆ ಇರುವವರಿಗೆ ಇನ್ನಷ್ಟು ವಿತರಿಸಲು ಸಿದ್ಧರಿದ್ದಾರೆ. ಅವರ ಮನೆಯಲ್ಲಿದೆ. ಈಗ ಹತ್ತಿಯ ಬಟ್ಟೆಯ ಕೊರತೆ ಅವರಲ್ಲಿದೆ. ಬಟ್ಟೆ ತಂದು ಕೊಟ್ಟರೆ ಇನ್ನಷ್ಟು ಮಾಸ್ಕ್ ಮಾಡಿ ವಿತರಣೆ ಮಾಡಬಲ್ಲೆ ಎನ್ನುತ್ತಾರೆ. ಸಮಾಜ ಸೇವೆ ಎನ್ನುವುದು  ಹೀಗೂ ಮಾಡಬಹುದು ಎನ್ನುವುದಕ್ಕೆ ಸೀತಾಲಕ್ಷ್ಮಿ ಅವರು ಸಾಕ್ಷಿಯಾಗಿದ್ದಾರೆ.

ಅವರ ಸಂಪರ್ಕ ಸಂಖ್ಯೆ : 9902846475

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಧನೆಗಿಂತ ದೊಡ್ಡದು ಸಂಯಮ

ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…

2 hours ago

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ

ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…

3 hours ago

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…

3 hours ago

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

11 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

11 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

1 day ago