Advertisement
ಸುದ್ದಿಗಳು

ಪಿಂಕ್ ಬಾಲ್ ಟೆಸ್ಟ್ ನಲ್ಲಿ ಭಾರತಕ್ಕೆ ಇನಿಂಗ್ಸ್, 46 ರನ್ ಗಳ ಜಯ

Share

ಕೋಲ್ಕತಾ: ಬಾಂಗ್ಲಾದೇಶ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಭಾರತದ ಕ್ರಿಕೆಟ್ ತಂಡ ಇನಿಂಗ್ಸ್ ಹಾಗೂ 46 ರನ್ ಗಳ ಜಯ ಗಳಿಸಿದೆ.

ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಎರಡು ಪಂದ್ಯಗಳ ಸರಣಿಯನ್ನು ಭಾರತ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ವೇಗಿ ಇಶಾಂತ ಶರ್ಮಾ ಅವರು ಪಂದ್ಯ ಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೂರನೇ ದಿನವಾಗಿರುವ ರವಿವಾರ ಬಾಂಗ್ಲಾದೇಶ ಎರಡನೇ ಇನಿಂಗ್ಸ್ ನಲ್ಲಿ ಉಮೇಶ್ ಯಾದವ್ (53ಕ್ಕೆ 5) ಮತ್ತು ಇಶಾಂತ್ ಶರ್ಮಾ(56ಕ್ಕೆ 4) ದಾಳಿಗೆ ಸಿಲುಕಿ 41.1 ಓವರ್ ಗಳಲ್ಲಿ 195 ರನ್ ಗಳಿಗೆ ಆಲೌಟಾಗಿದೆ. ಮುಶ್ಫೀಕುರ್ರಹೀಂ 74 ರನ್ (96ಎ, 13ಬೌ) ಗಳಿಸಿರುವುದು ಎರಡನೇ ಇನಿಂಗ್ಸ್ ನಲ್ಲಿ ಬಾಂಗ್ಲಾ ಪರ ದಾಖಲಾದ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ. ಮೊದಲ ಇನಿಂಗ್ಸ್ ನಲ್ಲಿ ಬಾಂಗ್ಲಾ 106 ರನ್ ಗಳಿಸಿತ್ತು. ಮೊದಲ ಇನಿಂಗ್ಸ್ ನಲ್ಲಿ ಭಾರತ 9 ವಿಕೆಟ್ ನಷ್ಟದಲ್ಲಿ 347 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

9 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

9 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

19 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

19 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

19 hours ago