Advertisement
ಸುದ್ದಿಗಳು

ಪಿಂಕ್ ಬಾಲ್ ಟೆಸ್ಟ್ ನಲ್ಲಿ ಭಾರತಕ್ಕೆ ಇನಿಂಗ್ಸ್, 46 ರನ್ ಗಳ ಜಯ

Share

ಕೋಲ್ಕತಾ: ಬಾಂಗ್ಲಾದೇಶ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಭಾರತದ ಕ್ರಿಕೆಟ್ ತಂಡ ಇನಿಂಗ್ಸ್ ಹಾಗೂ 46 ರನ್ ಗಳ ಜಯ ಗಳಿಸಿದೆ.

ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಎರಡು ಪಂದ್ಯಗಳ ಸರಣಿಯನ್ನು ಭಾರತ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ವೇಗಿ ಇಶಾಂತ ಶರ್ಮಾ ಅವರು ಪಂದ್ಯ ಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೂರನೇ ದಿನವಾಗಿರುವ ರವಿವಾರ ಬಾಂಗ್ಲಾದೇಶ ಎರಡನೇ ಇನಿಂಗ್ಸ್ ನಲ್ಲಿ ಉಮೇಶ್ ಯಾದವ್ (53ಕ್ಕೆ 5) ಮತ್ತು ಇಶಾಂತ್ ಶರ್ಮಾ(56ಕ್ಕೆ 4) ದಾಳಿಗೆ ಸಿಲುಕಿ 41.1 ಓವರ್ ಗಳಲ್ಲಿ 195 ರನ್ ಗಳಿಗೆ ಆಲೌಟಾಗಿದೆ. ಮುಶ್ಫೀಕುರ್ರಹೀಂ 74 ರನ್ (96ಎ, 13ಬೌ) ಗಳಿಸಿರುವುದು ಎರಡನೇ ಇನಿಂಗ್ಸ್ ನಲ್ಲಿ ಬಾಂಗ್ಲಾ ಪರ ದಾಖಲಾದ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ. ಮೊದಲ ಇನಿಂಗ್ಸ್ ನಲ್ಲಿ ಬಾಂಗ್ಲಾ 106 ರನ್ ಗಳಿಸಿತ್ತು. ಮೊದಲ ಇನಿಂಗ್ಸ್ ನಲ್ಲಿ ಭಾರತ 9 ವಿಕೆಟ್ ನಷ್ಟದಲ್ಲಿ 347 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

16 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

16 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago