Advertisement
ಸುದ್ದಿಗಳು

ಪಿಂಕ್ ಬಾಲ್ ಟೆಸ್ಟ್ ನಲ್ಲಿ ಭಾರತಕ್ಕೆ ಇನಿಂಗ್ಸ್, 46 ರನ್ ಗಳ ಜಯ

Share

ಕೋಲ್ಕತಾ: ಬಾಂಗ್ಲಾದೇಶ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಭಾರತದ ಕ್ರಿಕೆಟ್ ತಂಡ ಇನಿಂಗ್ಸ್ ಹಾಗೂ 46 ರನ್ ಗಳ ಜಯ ಗಳಿಸಿದೆ.

ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಎರಡು ಪಂದ್ಯಗಳ ಸರಣಿಯನ್ನು ಭಾರತ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ವೇಗಿ ಇಶಾಂತ ಶರ್ಮಾ ಅವರು ಪಂದ್ಯ ಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೂರನೇ ದಿನವಾಗಿರುವ ರವಿವಾರ ಬಾಂಗ್ಲಾದೇಶ ಎರಡನೇ ಇನಿಂಗ್ಸ್ ನಲ್ಲಿ ಉಮೇಶ್ ಯಾದವ್ (53ಕ್ಕೆ 5) ಮತ್ತು ಇಶಾಂತ್ ಶರ್ಮಾ(56ಕ್ಕೆ 4) ದಾಳಿಗೆ ಸಿಲುಕಿ 41.1 ಓವರ್ ಗಳಲ್ಲಿ 195 ರನ್ ಗಳಿಗೆ ಆಲೌಟಾಗಿದೆ. ಮುಶ್ಫೀಕುರ್ರಹೀಂ 74 ರನ್ (96ಎ, 13ಬೌ) ಗಳಿಸಿರುವುದು ಎರಡನೇ ಇನಿಂಗ್ಸ್ ನಲ್ಲಿ ಬಾಂಗ್ಲಾ ಪರ ದಾಖಲಾದ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ. ಮೊದಲ ಇನಿಂಗ್ಸ್ ನಲ್ಲಿ ಬಾಂಗ್ಲಾ 106 ರನ್ ಗಳಿಸಿತ್ತು. ಮೊದಲ ಇನಿಂಗ್ಸ್ ನಲ್ಲಿ ಭಾರತ 9 ವಿಕೆಟ್ ನಷ್ಟದಲ್ಲಿ 347 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

11 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

19 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

19 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago