ಮಾಹಿತಿ

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ  ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ.
ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು ಬಲಿಯಾಗದಂತೆ ಈ ಮೂಲಕ ಎಚ್ಚರಿಸಿದೆ.

Advertisement
Advertisement

ಆದ್ದರಿಂದ ಸದರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಯಾವುದೇ ಶುಲ್ಕ ವಿಧಿಸುತ್ತಿಲ್ಲ.  ಅಲ್ಲದೇ ಈ ಬಗ್ಗೆ ಯಾವುದೇ ಖಾಸಗಿ ವ್ಯಕ್ತಿ / ಏಜೆಂಟ್ ನೇಮಿಸಿಲ್ಲ ಎಂದು ಇಲಾಖೆಯು ಸಾರ್ವಜನಿಕರಿಗೆ ಈ ಮೂಲಕ ಸ್ಪಷ್ಟಪಡಿಸಿದೆ.

ಯೋಜನೆಗಳ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ,  ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರಿಯಲ್ ಎಸ್ಟೇಟ್, ಎಯ್ಯಾಡಿ, ಮಂಗಳೂರು-575008.  ದೂರವಾಣಿ ಸಂಖ್ಯೆ: 0824-2214021 ನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ದ.ಕ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

4 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

4 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

5 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

5 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

5 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

5 hours ago