ಪುತ್ತೂರು: ರಶ್ಮಿಪಾರ್ವತಿ ಅವರು ಜರ್ಮನಿಯ ಡ್ರೆಸ್ಡೆಸ್ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಮಾಕ್ಸ್ ಪ್ಲಾಂಕ್ ಸಂಶೋಧನಾ ಸಂಸ್ಥೆಯಲ್ಲಿ ಇನ್ಸುಲಿನ್ ಸುರಿಸುವ ಜೀವಕೋಶಗಳ ಬಗ್ಗೆ ಸಂಶೋಧನೆ ಮತ್ತು ಪಿಎಚ್.ಡಿ. ಅಧ್ಯಯನ ಮಾಡಲಿದ್ದಾರೆ. ಇವರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಮತ್ತು ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿನಿ. ಇವರು ಪುತ್ತೂರಿನ ರವಿಶಂಕರ್ ನೆಕ್ಕಿಲ ಮತ್ತು ಡಾ. ದುರ್ಗಾರತ್ನ ದಂಪತಿ ಪುತ್ರಿ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…