ಪಿತೃಪಕ್ಷದ ಮಹತ್ವದ ಬಗ್ಗೆ ಪ್ರವಚನ

September 16, 2019
10:45 AM

ಸುಳ್ಯ: ಪಿತೃಪಕ್ಷದ  ಪ್ರಯುಕ್ತ  ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಶಾಸ್ತಾವು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳ ಮತ್ತು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ   ಪ್ರವಚನವನ್ನು ನಡೆಸಲಾಯಿತು. ಪ್ರವಚನದಲ್ಲಿ ಪಿತೃಪಕ್ಷದ ಮಹತ್ವ ಮತ್ತು ಈ ಸಮಯದಲ್ಲಿ ಶ್ರಾದ್ಧ ವಿಧಿ ಮಾಡುವುದರ ಮಹತ್ವ ಹಾಗೂ ಶ್ರೀ ಗುರುದೇವದತ್ತ ನಾಮಜಪದ ಅಗತ್ಯತೆಯ  ಬಗ್ಗೆ ತಿಳಿಸಿಕೊಡಲಾಯಿತು.ಈ ಸಂದರ್ಭದಲ್ಲಿ  ಸನಾತನದ ವಸ್ತು ಮತ್ತು ಗ್ರಂಥಗಳ ಪ್ರದರ್ಶನ ವನ್ನು ಹಾಕಲಾಗಿತ್ತು ಜಿಜ್ಞಾಸುಗಳು ಗ್ರಂಥಗಳನ್ನು ಖರೀದಿಸಿದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |
March 2, 2025
7:18 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror