ಸುಳ್ಯ: ಪಿತೃಪಕ್ಷದ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಶಾಸ್ತಾವು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳ ಮತ್ತು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವಚನವನ್ನು ನಡೆಸಲಾಯಿತು. ಪ್ರವಚನದಲ್ಲಿ ಪಿತೃಪಕ್ಷದ ಮಹತ್ವ ಮತ್ತು ಈ ಸಮಯದಲ್ಲಿ ಶ್ರಾದ್ಧ ವಿಧಿ ಮಾಡುವುದರ ಮಹತ್ವ ಹಾಗೂ ಶ್ರೀ ಗುರುದೇವದತ್ತ ನಾಮಜಪದ ಅಗತ್ಯತೆಯ ಬಗ್ಗೆ ತಿಳಿಸಿಕೊಡಲಾಯಿತು.ಈ ಸಂದರ್ಭದಲ್ಲಿ ಸನಾತನದ ವಸ್ತು ಮತ್ತು ಗ್ರಂಥಗಳ ಪ್ರದರ್ಶನ ವನ್ನು ಹಾಕಲಾಗಿತ್ತು ಜಿಜ್ಞಾಸುಗಳು ಗ್ರಂಥಗಳನ್ನು ಖರೀದಿಸಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…