ಸುಳ್ಯ: ಪಿತೃಪಕ್ಷದ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಶಾಸ್ತಾವು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳ ಮತ್ತು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವಚನವನ್ನು ನಡೆಸಲಾಯಿತು. ಪ್ರವಚನದಲ್ಲಿ ಪಿತೃಪಕ್ಷದ ಮಹತ್ವ ಮತ್ತು ಈ ಸಮಯದಲ್ಲಿ ಶ್ರಾದ್ಧ ವಿಧಿ ಮಾಡುವುದರ ಮಹತ್ವ ಹಾಗೂ ಶ್ರೀ ಗುರುದೇವದತ್ತ ನಾಮಜಪದ ಅಗತ್ಯತೆಯ ಬಗ್ಗೆ ತಿಳಿಸಿಕೊಡಲಾಯಿತು.ಈ ಸಂದರ್ಭದಲ್ಲಿ ಸನಾತನದ ವಸ್ತು ಮತ್ತು ಗ್ರಂಥಗಳ ಪ್ರದರ್ಶನ ವನ್ನು ಹಾಕಲಾಗಿತ್ತು ಜಿಜ್ಞಾಸುಗಳು ಗ್ರಂಥಗಳನ್ನು ಖರೀದಿಸಿದರು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…