ಸುಳ್ಯ: ಪಿತೃಪಕ್ಷದ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಶಾಸ್ತಾವು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳ ಮತ್ತು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವಚನವನ್ನು ನಡೆಸಲಾಯಿತು. ಪ್ರವಚನದಲ್ಲಿ ಪಿತೃಪಕ್ಷದ ಮಹತ್ವ ಮತ್ತು ಈ ಸಮಯದಲ್ಲಿ ಶ್ರಾದ್ಧ ವಿಧಿ ಮಾಡುವುದರ ಮಹತ್ವ ಹಾಗೂ ಶ್ರೀ ಗುರುದೇವದತ್ತ ನಾಮಜಪದ ಅಗತ್ಯತೆಯ ಬಗ್ಗೆ ತಿಳಿಸಿಕೊಡಲಾಯಿತು.ಈ ಸಂದರ್ಭದಲ್ಲಿ ಸನಾತನದ ವಸ್ತು ಮತ್ತು ಗ್ರಂಥಗಳ ಪ್ರದರ್ಶನ ವನ್ನು ಹಾಕಲಾಗಿತ್ತು ಜಿಜ್ಞಾಸುಗಳು ಗ್ರಂಥಗಳನ್ನು ಖರೀದಿಸಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…