ಸುಳ್ಯ: ಪಿತೃಪಕ್ಷದ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಶಾಸ್ತಾವು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳ ಮತ್ತು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವಚನವನ್ನು ನಡೆಸಲಾಯಿತು. ಪ್ರವಚನದಲ್ಲಿ ಪಿತೃಪಕ್ಷದ ಮಹತ್ವ ಮತ್ತು ಈ ಸಮಯದಲ್ಲಿ ಶ್ರಾದ್ಧ ವಿಧಿ ಮಾಡುವುದರ ಮಹತ್ವ ಹಾಗೂ ಶ್ರೀ ಗುರುದೇವದತ್ತ ನಾಮಜಪದ ಅಗತ್ಯತೆಯ ಬಗ್ಗೆ ತಿಳಿಸಿಕೊಡಲಾಯಿತು.ಈ ಸಂದರ್ಭದಲ್ಲಿ ಸನಾತನದ ವಸ್ತು ಮತ್ತು ಗ್ರಂಥಗಳ ಪ್ರದರ್ಶನ ವನ್ನು ಹಾಕಲಾಗಿತ್ತು ಜಿಜ್ಞಾಸುಗಳು ಗ್ರಂಥಗಳನ್ನು ಖರೀದಿಸಿದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…