ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ

July 6, 2019
9:00 AM

ಸುಳ್ಯ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ನಡೆಯಿತು.

ಶಿವಾನಿ ರೈ , ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯ, ವಿಜ್ಞಾನ ಸಂಘದ ಸಂಯೋಜಕರು ದಾಮೋದರ ಪಿ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

ಜೀವಶಾಸ್ತ್ರ ಉಪನ್ಯಾಸಕಿ  ವಿನುತಾ ಕೆ.ಎನ್ ಅವರು ಸ್ವಾಗತಿಸಿ , ಗಣಕವಿಜ್ಞಾನ ಉಪನ್ಯಾಸಕಿ  ಪ್ರೀತಿಕಾ ವಂದಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror