ಸುಳ್ಯ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ನಡೆಯಿತು.
ಶಿವಾನಿ ರೈ , ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ, ವಿಜ್ಞಾನ ಸಂಘದ ಸಂಯೋಜಕರು ದಾಮೋದರ ಪಿ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಜೀವಶಾಸ್ತ್ರ ಉಪನ್ಯಾಸಕಿ ವಿನುತಾ ಕೆ.ಎನ್ ಅವರು ಸ್ವಾಗತಿಸಿ , ಗಣಕವಿಜ್ಞಾನ ಉಪನ್ಯಾಸಕಿ ಪ್ರೀತಿಕಾ ವಂದಿಸಿದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…