Advertisement
ನಮ್ಮೂರ ಸುದ್ದಿ

ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ

Share

ಸುಳ್ಯ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ನಡೆಯಿತು.

Advertisement
Advertisement

ಶಿವಾನಿ ರೈ , ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯ, ವಿಜ್ಞಾನ ಸಂಘದ ಸಂಯೋಜಕರು ದಾಮೋದರ ಪಿ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

Advertisement

ಜೀವಶಾಸ್ತ್ರ ಉಪನ್ಯಾಸಕಿ  ವಿನುತಾ ಕೆ.ಎನ್ ಅವರು ಸ್ವಾಗತಿಸಿ , ಗಣಕವಿಜ್ಞಾನ ಉಪನ್ಯಾಸಕಿ  ಪ್ರೀತಿಕಾ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

2 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

4 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

4 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

5 hours ago