ಸುಳ್ಯ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ನಡೆಯಿತು.
ಶಿವಾನಿ ರೈ , ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ, ವಿಜ್ಞಾನ ಸಂಘದ ಸಂಯೋಜಕರು ದಾಮೋದರ ಪಿ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಜೀವಶಾಸ್ತ್ರ ಉಪನ್ಯಾಸಕಿ ವಿನುತಾ ಕೆ.ಎನ್ ಅವರು ಸ್ವಾಗತಿಸಿ , ಗಣಕವಿಜ್ಞಾನ ಉಪನ್ಯಾಸಕಿ ಪ್ರೀತಿಕಾ ವಂದಿಸಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…