ಸುಳ್ಯ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ನಡೆಯಿತು.
ಶಿವಾನಿ ರೈ , ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ, ವಿಜ್ಞಾನ ಸಂಘದ ಸಂಯೋಜಕರು ದಾಮೋದರ ಪಿ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಜೀವಶಾಸ್ತ್ರ ಉಪನ್ಯಾಸಕಿ ವಿನುತಾ ಕೆ.ಎನ್ ಅವರು ಸ್ವಾಗತಿಸಿ , ಗಣಕವಿಜ್ಞಾನ ಉಪನ್ಯಾಸಕಿ ಪ್ರೀತಿಕಾ ವಂದಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…