Advertisement
ಮಾಹಿತಿ

ಪಿಲಿಕುಳ ನಿಸರ್ಗಧಾಮ- ಮಕ್ಕಳಿಗೆ ಬೇಸಿಗೆ ಶಿಬಿರ

Share

ಮಂಗಳೂರು: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಹತ್ತು ದಿನಗಳ ರಜಾ ಮಜಾ ‘ಪಿಲಿಕುಳ ಬೇಸಿಗೆ ಶಿಬಿರ-2020’ ನ್ನು ಎಪ್ರಿಲ್ 20 ರಿಂದ 29 ರವರೆಗೆ ನಡೆಸಲಾಗುವುದು.

ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಪಿಲಿಕುಳದ ಎಲ್ಲಾ ವಿಭಾಗಗಳ ಪ್ರವೇಶಕ್ಕೆ ಅವಕಾಶವಿದ್ದು, ಮಂಗಳೂರಿನಿಂದ ಆಗಮಿಸುವವರಿಗೆ ಬಸ್ಸಿನ ವ್ಯವಸ್ಥೆಯಿರುತ್ತದೆ. 2 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು.

ಶಿಬಿರದಲ್ಲಿ ಜನಪದ ಹಾಡು ಮತ್ತು ಕುಣಿತ, ಸಂಗೀತ, ಯಕ್ಷಗಾನ ಮುಖವರ್ಣಿಕೆ, ಕುಶಲಕರ್ಮಿಗಳ ಜೊತೆ ತರಬೇತಿ, ಗಿಡಮೂಲಿಕೆಗಳ ಪರಿಚಯ, ಎಲೆಗಳಲ್ಲಿ ಕೊಲಾಜ್, ಕೌಶಲ್ಯ ತರಬೇತಿ, ಮನೋರಂಜನಾ ಆಟಗಳು, ಸ್ವರ ವ್ಯಾಯಾಮ, ಕ್ರಿಯೇಟಿವ್ ಆರ್ಟ್, ರಂಗ ವ್ಯಾಯಾಮ, ಮುಖವಾಡ ರಚನೆ, ಅಭಿನಯ ಗೀತೆ, ಕ್ಲೇ ಮೋಡಲ್, ಮೈಮ್, ಮಿಮಿಕ್ರಿ, ಕಥೆ ರಚನೆ, ನಾಟಕ, ವರ್ಲಿ ಕಲೆ, ಹಾಡುಗಳು, ಗೊಂಬೆ ತಯಾರಿಕೆ, ಜಾದೂ, ಪರಿಸರ ವೀಕ್ಷಣೆ ಮತ್ತು ಸಂರಕ್ಷಣೆ, ವಿಜ್ಞಾನ ಕೌತುಕಗಳನ್ನು ಪರಿಚಯಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪಿಲಿಕುಳದ ಆಡಳಿತ ಕಛೇರಿ ಸಂಖ್ಯೆ 0824-2263565, 7892306404 ಅಥವಾ www.pilikula.com ನ್ನು ಸಂಪರ್ಕಿಸಲು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

7 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

13 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

20 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

20 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

21 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago