ಮಾಹಿತಿ

ಪಿಲಿಕುಳ ನಿಸರ್ಗಧಾಮ- ಮಕ್ಕಳಿಗೆ ಬೇಸಿಗೆ ಶಿಬಿರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಹತ್ತು ದಿನಗಳ ರಜಾ ಮಜಾ ‘ಪಿಲಿಕುಳ ಬೇಸಿಗೆ ಶಿಬಿರ-2020’ ನ್ನು ಎಪ್ರಿಲ್ 20 ರಿಂದ 29 ರವರೆಗೆ ನಡೆಸಲಾಗುವುದು.

Advertisement

ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಪಿಲಿಕುಳದ ಎಲ್ಲಾ ವಿಭಾಗಗಳ ಪ್ರವೇಶಕ್ಕೆ ಅವಕಾಶವಿದ್ದು, ಮಂಗಳೂರಿನಿಂದ ಆಗಮಿಸುವವರಿಗೆ ಬಸ್ಸಿನ ವ್ಯವಸ್ಥೆಯಿರುತ್ತದೆ. 2 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು.

ಶಿಬಿರದಲ್ಲಿ ಜನಪದ ಹಾಡು ಮತ್ತು ಕುಣಿತ, ಸಂಗೀತ, ಯಕ್ಷಗಾನ ಮುಖವರ್ಣಿಕೆ, ಕುಶಲಕರ್ಮಿಗಳ ಜೊತೆ ತರಬೇತಿ, ಗಿಡಮೂಲಿಕೆಗಳ ಪರಿಚಯ, ಎಲೆಗಳಲ್ಲಿ ಕೊಲಾಜ್, ಕೌಶಲ್ಯ ತರಬೇತಿ, ಮನೋರಂಜನಾ ಆಟಗಳು, ಸ್ವರ ವ್ಯಾಯಾಮ, ಕ್ರಿಯೇಟಿವ್ ಆರ್ಟ್, ರಂಗ ವ್ಯಾಯಾಮ, ಮುಖವಾಡ ರಚನೆ, ಅಭಿನಯ ಗೀತೆ, ಕ್ಲೇ ಮೋಡಲ್, ಮೈಮ್, ಮಿಮಿಕ್ರಿ, ಕಥೆ ರಚನೆ, ನಾಟಕ, ವರ್ಲಿ ಕಲೆ, ಹಾಡುಗಳು, ಗೊಂಬೆ ತಯಾರಿಕೆ, ಜಾದೂ, ಪರಿಸರ ವೀಕ್ಷಣೆ ಮತ್ತು ಸಂರಕ್ಷಣೆ, ವಿಜ್ಞಾನ ಕೌತುಕಗಳನ್ನು ಪರಿಚಯಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪಿಲಿಕುಳದ ಆಡಳಿತ ಕಛೇರಿ ಸಂಖ್ಯೆ 0824-2263565, 7892306404 ಅಥವಾ www.pilikula.com ನ್ನು ಸಂಪರ್ಕಿಸಲು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

4 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

5 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

13 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

15 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

16 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

22 hours ago