Advertisement
ಮಾಹಿತಿ

ಪಿಲಿಕುಳ ನಿಸರ್ಗಧಾಮ- ಮಕ್ಕಳಿಗೆ ಬೇಸಿಗೆ ಶಿಬಿರ

Share

ಮಂಗಳೂರು: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಹತ್ತು ದಿನಗಳ ರಜಾ ಮಜಾ ‘ಪಿಲಿಕುಳ ಬೇಸಿಗೆ ಶಿಬಿರ-2020’ ನ್ನು ಎಪ್ರಿಲ್ 20 ರಿಂದ 29 ರವರೆಗೆ ನಡೆಸಲಾಗುವುದು.

Advertisement
Advertisement
Advertisement
Advertisement

ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಪಿಲಿಕುಳದ ಎಲ್ಲಾ ವಿಭಾಗಗಳ ಪ್ರವೇಶಕ್ಕೆ ಅವಕಾಶವಿದ್ದು, ಮಂಗಳೂರಿನಿಂದ ಆಗಮಿಸುವವರಿಗೆ ಬಸ್ಸಿನ ವ್ಯವಸ್ಥೆಯಿರುತ್ತದೆ. 2 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು.

Advertisement

ಶಿಬಿರದಲ್ಲಿ ಜನಪದ ಹಾಡು ಮತ್ತು ಕುಣಿತ, ಸಂಗೀತ, ಯಕ್ಷಗಾನ ಮುಖವರ್ಣಿಕೆ, ಕುಶಲಕರ್ಮಿಗಳ ಜೊತೆ ತರಬೇತಿ, ಗಿಡಮೂಲಿಕೆಗಳ ಪರಿಚಯ, ಎಲೆಗಳಲ್ಲಿ ಕೊಲಾಜ್, ಕೌಶಲ್ಯ ತರಬೇತಿ, ಮನೋರಂಜನಾ ಆಟಗಳು, ಸ್ವರ ವ್ಯಾಯಾಮ, ಕ್ರಿಯೇಟಿವ್ ಆರ್ಟ್, ರಂಗ ವ್ಯಾಯಾಮ, ಮುಖವಾಡ ರಚನೆ, ಅಭಿನಯ ಗೀತೆ, ಕ್ಲೇ ಮೋಡಲ್, ಮೈಮ್, ಮಿಮಿಕ್ರಿ, ಕಥೆ ರಚನೆ, ನಾಟಕ, ವರ್ಲಿ ಕಲೆ, ಹಾಡುಗಳು, ಗೊಂಬೆ ತಯಾರಿಕೆ, ಜಾದೂ, ಪರಿಸರ ವೀಕ್ಷಣೆ ಮತ್ತು ಸಂರಕ್ಷಣೆ, ವಿಜ್ಞಾನ ಕೌತುಕಗಳನ್ನು ಪರಿಚಯಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪಿಲಿಕುಳದ ಆಡಳಿತ ಕಛೇರಿ ಸಂಖ್ಯೆ 0824-2263565, 7892306404 ಅಥವಾ www.pilikula.com ನ್ನು ಸಂಪರ್ಕಿಸಲು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago