Advertisement
ಮಾಹಿತಿ

ಪಿಲಿಕುಳ ನಿಸರ್ಗಧಾಮ- ಮಕ್ಕಳಿಗೆ ಬೇಸಿಗೆ ಶಿಬಿರ

Share

ಮಂಗಳೂರು: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಹತ್ತು ದಿನಗಳ ರಜಾ ಮಜಾ ‘ಪಿಲಿಕುಳ ಬೇಸಿಗೆ ಶಿಬಿರ-2020’ ನ್ನು ಎಪ್ರಿಲ್ 20 ರಿಂದ 29 ರವರೆಗೆ ನಡೆಸಲಾಗುವುದು.

ಶಿಬಿರದಲ್ಲಿ ಪಾಲ್ಗೊಳ್ಳುವವರಿಗೆ ಪಿಲಿಕುಳದ ಎಲ್ಲಾ ವಿಭಾಗಗಳ ಪ್ರವೇಶಕ್ಕೆ ಅವಕಾಶವಿದ್ದು, ಮಂಗಳೂರಿನಿಂದ ಆಗಮಿಸುವವರಿಗೆ ಬಸ್ಸಿನ ವ್ಯವಸ್ಥೆಯಿರುತ್ತದೆ. 2 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು.

ಶಿಬಿರದಲ್ಲಿ ಜನಪದ ಹಾಡು ಮತ್ತು ಕುಣಿತ, ಸಂಗೀತ, ಯಕ್ಷಗಾನ ಮುಖವರ್ಣಿಕೆ, ಕುಶಲಕರ್ಮಿಗಳ ಜೊತೆ ತರಬೇತಿ, ಗಿಡಮೂಲಿಕೆಗಳ ಪರಿಚಯ, ಎಲೆಗಳಲ್ಲಿ ಕೊಲಾಜ್, ಕೌಶಲ್ಯ ತರಬೇತಿ, ಮನೋರಂಜನಾ ಆಟಗಳು, ಸ್ವರ ವ್ಯಾಯಾಮ, ಕ್ರಿಯೇಟಿವ್ ಆರ್ಟ್, ರಂಗ ವ್ಯಾಯಾಮ, ಮುಖವಾಡ ರಚನೆ, ಅಭಿನಯ ಗೀತೆ, ಕ್ಲೇ ಮೋಡಲ್, ಮೈಮ್, ಮಿಮಿಕ್ರಿ, ಕಥೆ ರಚನೆ, ನಾಟಕ, ವರ್ಲಿ ಕಲೆ, ಹಾಡುಗಳು, ಗೊಂಬೆ ತಯಾರಿಕೆ, ಜಾದೂ, ಪರಿಸರ ವೀಕ್ಷಣೆ ಮತ್ತು ಸಂರಕ್ಷಣೆ, ವಿಜ್ಞಾನ ಕೌತುಕಗಳನ್ನು ಪರಿಚಯಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪಿಲಿಕುಳದ ಆಡಳಿತ ಕಛೇರಿ ಸಂಖ್ಯೆ 0824-2263565, 7892306404 ಅಥವಾ www.pilikula.com ನ್ನು ಸಂಪರ್ಕಿಸಲು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

3 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

11 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

12 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

12 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

22 hours ago