ಸುದ್ದಿಗಳು

ಪಿಲಿಕುಳ ಮೃಗಾಲಯಕ್ಕೆ ಹೊಸ ವನ್ಯ ಜೀವಿಗಳ ಆಗಮನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಂತೆ ಪಿಲಿಕುಳ ಮತ್ತು ಮೈಸೂರು ಮೃಗಾಲಯಗಳ ಒಡಂಬಡಿಕೆ ಪ್ರಕಾರ ತಮ್ಮಲ್ಲಿರುವ ಹೆಚ್ಚುವರಿ ಮೃಗಗಳನ್ನು ವಿನಿಮಯ ಮಾಡಿಕೊಂಡಿವೆ.

Advertisement

 

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಮೈಸೂರಿಂದ ಅಪರೂಪದ ನಾಲ್ಕು ಕಪ್ಪು ಹಂಸಗಳು, ಎರಡು ಪಟ್ಟೆ ಹೈನಗಳು ಮತ್ತು ಎರಡು ಕಾಡು ಕೋಣ ಮರಿಗಳು ಆಗಮಿಸಿದೆ. ಪಿಲಿಕುಳದಲ್ಲಿ ಕಾಡುಕೋಣಗಳ ಸಂಖ್ಯೆ ನಾಲ್ಕಕ್ಕೆ ಹೆಚ್ಚಿದೆ. ಪಿಲಿಕುಳದಿಂದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಎರಡು 3 ವರ್ಷ ಪ್ರಾಯದ ರಾಯಲ್ ಬೆಂಗಾಲ್ ಹುಲಿ, ನಾಲ್ಕು ಕಾಳಿಂಗ ಸರ್ಪ ಮತ್ತು ಎರಡು ಕಾಡು ಬಾತುಗಳನ್ನು ನೀಡಲಾಗಿದೆ.
ಕಪ್ಪು ಹಂಸಗಳು ಈಗಾಗಲೇ ವಿಕ್ಷಣೆಗೆ ಲಭ್ಯವಿದೆ. ಹೈನಗಳು ಒಂದು ವಾರದ ನಂತರ ಸಂದರ್ಶಕರಿಗೆ ವೀಕ್ಷಣೆಗೆ ಲಭ್ಯವಾಗಲಿದೆ.

Advertisement

ಶೀಘ್ರದಲ್ಲಿ ದೇಶದ ವಿವಿಧ ಮೃಗಾಲಯಗಳಿಂದ ಬಿಳಿ ಮತ್ತು ಕಂದು ರಿಯಾ ಪಕ್ಷಿಗಳು, ಎರಡು ಸ್ವೇಂಪ್ ಡೀರ್‍ಗಳು, ಒರ್‍ಯಂಟಾಲ್ ಡಾರ್ಟಾರ್ ಪಕ್ಷಿಗಳು, ಬಿಳಿ ಹುಲಿಗಳು ಆಗಮಿಸಲಿವೆ ಎಂದು ಮಂಗಳೂರು ಪಿಲಿಕುಳ ಜೈವಿಕ ಉದ್ಯಾವನ ನಿರ್ದೇಶಕ ಹೆಚ್.ಜೆ.ಭಂಡಾರಿ ಅವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

2 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

7 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

8 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago