ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.
ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್ಕಿಂಗ್ಡಮ್ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್ರ ಸುಪುತ್ರ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…