ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.
ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್ಕಿಂಗ್ಡಮ್ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್ರ ಸುಪುತ್ರ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…