ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.
ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್ಕಿಂಗ್ಡಮ್ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್ರ ಸುಪುತ್ರ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…