ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.
ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್ಕಿಂಗ್ಡಮ್ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್ರ ಸುಪುತ್ರ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…