ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.
ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್ಕಿಂಗ್ಡಮ್ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್ರ ಸುಪುತ್ರ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"