ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.
ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್ಕಿಂಗ್ಡಮ್ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್ರ ಸುಪುತ್ರ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…