ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.
ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್ಕಿಂಗ್ಡಮ್ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್ರ ಸುಪುತ್ರ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…