ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.
ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್ಕಿಂಗ್ಡಮ್ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್ರ ಸುಪುತ್ರ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…