ಸುಳ್ಯ: 105 ಬಾರಿ ರಕ್ತದಾನ ಮಾಡುವ ಮೂಲಕ ದಾಖಲೆ ನಿರ್ಮಿಸಿ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದಲ್ಲಿ ಸನ್ಮಾನ ಸ್ವೀಕರಿಸಿದ ಸುಳ್ಯದ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ ಪೆರಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಯವರು ಅಭಿನಂದಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಬರಮಾಡಿಕೊಂಡು ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅವರ ಸಹೋದರರಾದ ಪಿ.ಬಿ ದಿವಾಕರ ರೈ, ಪಿ.ಬಿ ಪ್ರಭಾಕರ ರೈ, ಸುಳ್ಯದ ಕೆ ವಿ ಜಿ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಎಂ ಎಂ ದಯಾಕರ್ ಹಾಗೂ ಸಕಲೇಶಪುರ ರೈಲ್ವೆಯ ಸುಪೆರಿಂಟೆಂಡೆಂಟ್ ವಾಸಪ್ಪ ಶೆಟ್ಟಿ ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…