ಸುಳ್ಯ: 105 ಬಾರಿ ರಕ್ತದಾನ ಮಾಡುವ ಮೂಲಕ ದಾಖಲೆ ನಿರ್ಮಿಸಿ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದಲ್ಲಿ ಸನ್ಮಾನ ಸ್ವೀಕರಿಸಿದ ಸುಳ್ಯದ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ ಪೆರಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಯವರು ಅಭಿನಂದಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಬರಮಾಡಿಕೊಂಡು ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅವರ ಸಹೋದರರಾದ ಪಿ.ಬಿ ದಿವಾಕರ ರೈ, ಪಿ.ಬಿ ಪ್ರಭಾಕರ ರೈ, ಸುಳ್ಯದ ಕೆ ವಿ ಜಿ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಎಂ ಎಂ ದಯಾಕರ್ ಹಾಗೂ ಸಕಲೇಶಪುರ ರೈಲ್ವೆಯ ಸುಪೆರಿಂಟೆಂಡೆಂಟ್ ವಾಸಪ್ಪ ಶೆಟ್ಟಿ ಉಪಸ್ಥಿತರಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…