ಸವಣೂರು: ಪುಣ್ಚಪ್ಪಾಡಿಯಲ್ಲಿ ನಡೆದ ಜೈನ ಧರ್ಮದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರದ ಸಂಚಾಲಕರಾದ ಸದಾನಂದ ಆಚಾರ್ಯ ಕಾಣಿಯೂರು ಇವರು ಜನಪದ ಕುಣಿತದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು. ಈ ಶಿಬಿರದಲ್ಲಿ ಎಸ್. ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು ಮತ್ತು ಮಂಗಳೂರಿನ ಇನ್ನಿತರ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸದಾನಂದ ಆಚಾರ್ಯ ಕಾಣಿಯೂರು ಇವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?