ಸವಣೂರು: ಪುಣ್ಚಪ್ಪಾಡಿಯಲ್ಲಿ ನಡೆದ ಜೈನ ಧರ್ಮದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರದ ಸಂಚಾಲಕರಾದ ಸದಾನಂದ ಆಚಾರ್ಯ ಕಾಣಿಯೂರು ಇವರು ಜನಪದ ಕುಣಿತದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು. ಈ ಶಿಬಿರದಲ್ಲಿ ಎಸ್. ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು ಮತ್ತು ಮಂಗಳೂರಿನ ಇನ್ನಿತರ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸದಾನಂದ ಆಚಾರ್ಯ ಕಾಣಿಯೂರು ಇವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…