ಸವಣೂರು : ಪುಣ್ಚಪ್ಪಾಡಿ ಗ್ರಾಮದ ನೆಕ್ರಾಜೆ ಕುಶಾಲಪ್ಪ ಗೌಡ ಕಿಡ್ನಿ ವೈಪಲ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಅ.4 ರಂದು ನಿಧನರಾದರು.
ಭಾರತೀಯ ಜನತಾ ಪಕ್ಷದ ಹಿರಿಯ ಕಾರ್ಯಕರ್ತರು ಸಮಾಜಸೇವಕರು ಊರಿನ ಎಲ್ಲಾ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಕುಮಾರಂಗಲ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಮಹಾಮಾಯಿ ಪ್ರಗತಿಬಂಧು ತಂಡದ ಸದಸ್ಯರಾಗಿ ಕುಮಾರಮಂಗಲ ಯುವಕಮಂಡಲದ ಸದಸ್ಯರಾಗಿದ್ದರು.
ಮೃತರು ಪತ್ನಿ ಕುಮಾರಮಂಗಲ ಅಂಗನವಾಡಿ ಅಡುಗೆ ಸಹಾಯಕಿ ಜಾನಕಿ, ಪುತ್ರಿಯರಾದ ಆಶಾ, ಅಶ್ವಿನಿ, ಅರ್ಚನಾ ಮತ್ತು ಪುತ್ರ ಆದರ್ಶ ಮತ್ತು ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…