ಸವಣೂರು : ಪುಣ್ಚಪ್ಪಾಡಿ ಗ್ರಾಮದ ನೆಕ್ರಾಜೆ ಕುಶಾಲಪ್ಪ ಗೌಡ ಕಿಡ್ನಿ ವೈಪಲ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಅ.4 ರಂದು ನಿಧನರಾದರು.
ಭಾರತೀಯ ಜನತಾ ಪಕ್ಷದ ಹಿರಿಯ ಕಾರ್ಯಕರ್ತರು ಸಮಾಜಸೇವಕರು ಊರಿನ ಎಲ್ಲಾ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಕುಮಾರಂಗಲ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಮಹಾಮಾಯಿ ಪ್ರಗತಿಬಂಧು ತಂಡದ ಸದಸ್ಯರಾಗಿ ಕುಮಾರಮಂಗಲ ಯುವಕಮಂಡಲದ ಸದಸ್ಯರಾಗಿದ್ದರು.
ಮೃತರು ಪತ್ನಿ ಕುಮಾರಮಂಗಲ ಅಂಗನವಾಡಿ ಅಡುಗೆ ಸಹಾಯಕಿ ಜಾನಕಿ, ಪುತ್ರಿಯರಾದ ಆಶಾ, ಅಶ್ವಿನಿ, ಅರ್ಚನಾ ಮತ್ತು ಪುತ್ರ ಆದರ್ಶ ಮತ್ತು ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…