ಸವಣೂರು : ಪುಣ್ಚಪ್ಪಾಡಿ ಗ್ರಾಮದ ನೆಕ್ರಾಜೆ ಕುಶಾಲಪ್ಪ ಗೌಡ ಕಿಡ್ನಿ ವೈಪಲ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಅ.4 ರಂದು ನಿಧನರಾದರು.
ಭಾರತೀಯ ಜನತಾ ಪಕ್ಷದ ಹಿರಿಯ ಕಾರ್ಯಕರ್ತರು ಸಮಾಜಸೇವಕರು ಊರಿನ ಎಲ್ಲಾ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಕುಮಾರಂಗಲ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಮಹಾಮಾಯಿ ಪ್ರಗತಿಬಂಧು ತಂಡದ ಸದಸ್ಯರಾಗಿ ಕುಮಾರಮಂಗಲ ಯುವಕಮಂಡಲದ ಸದಸ್ಯರಾಗಿದ್ದರು.
ಮೃತರು ಪತ್ನಿ ಕುಮಾರಮಂಗಲ ಅಂಗನವಾಡಿ ಅಡುಗೆ ಸಹಾಯಕಿ ಜಾನಕಿ, ಪುತ್ರಿಯರಾದ ಆಶಾ, ಅಶ್ವಿನಿ, ಅರ್ಚನಾ ಮತ್ತು ಪುತ್ರ ಆದರ್ಶ ಮತ್ತು ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…