ಸವಣೂರು : ಪುಣ್ಚಪ್ಪಾಡಿ ಗ್ರಾಮದ ನೆಕ್ರಾಜೆ ಕುಶಾಲಪ್ಪ ಗೌಡ ಕಿಡ್ನಿ ವೈಪಲ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಅ.4 ರಂದು ನಿಧನರಾದರು.
ಭಾರತೀಯ ಜನತಾ ಪಕ್ಷದ ಹಿರಿಯ ಕಾರ್ಯಕರ್ತರು ಸಮಾಜಸೇವಕರು ಊರಿನ ಎಲ್ಲಾ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಕುಮಾರಂಗಲ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಮಹಾಮಾಯಿ ಪ್ರಗತಿಬಂಧು ತಂಡದ ಸದಸ್ಯರಾಗಿ ಕುಮಾರಮಂಗಲ ಯುವಕಮಂಡಲದ ಸದಸ್ಯರಾಗಿದ್ದರು.
ಮೃತರು ಪತ್ನಿ ಕುಮಾರಮಂಗಲ ಅಂಗನವಾಡಿ ಅಡುಗೆ ಸಹಾಯಕಿ ಜಾನಕಿ, ಪುತ್ರಿಯರಾದ ಆಶಾ, ಅಶ್ವಿನಿ, ಅರ್ಚನಾ ಮತ್ತು ಪುತ್ರ ಆದರ್ಶ ಮತ್ತು ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…