Advertisement
ಸುದ್ದಿಗಳು

ಪುಣ್ಚಪ್ಪಾಡಿ ಬಿಜೆಪಿ ಬೂತ್ 69 ಸಮಿತಿಗೆ ಆಯ್ಕೆ

Share

ಸವಣೂರು : ಪುಣ್ಚಪ್ಪಾಡಿ ಬಿಜೆಪಿ ಬೂತ್ 69ರ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಮಹೇಶ್ ಕೆ.ಸವಣೂರು, ಪ್ರಧಾನ ಕಾರ್ಯದರ್ಶಿಯಾಗಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಕಾರ್ಯದರ್ಶಿಯಾಗಿ ವಿಜಯ ಕೆ ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement
Advertisement
ಶೀನಪ್ಪ ಶೆಟ್ಟಿ

 

Advertisement

ಸದಸ್ಯರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಗ್ರಾಮ ಪಂಚಾಯತ್ ಸದಸ್ಯರಾದ ವೇದಾವತಿ ಅಂಜಯ ,ಸುಧಾ ನಿಡ್ವಣ್ಣಾಯ, ಪ್ರಮೋದ್ ಬೊಳ್ಳಾಜೆ ಲೋಕೇಶ್ ಕನ್ಯಾಮಂಗಲ, ರಾಮಚಂದ್ರ ಕೊಳಂಬೆತಡ್ಕ, ಪ್ರಶಾಂತ್ ನೂಜಾಜೆ, ಸತೀಶ್ ಪೂಜಾರಿ ನೇರೋಳ್ತಡ್ಕ, ವೇದಾವತಿ ಕುಮಾರಮಂಗಲ, ಉಷಾ ಈಶ್ವರ ನೂಜಾಜೆ ಹಾಗೂ ಬೂತ್ ಪ್ರಭಾರಿಯಾಗಿ ತಾ.ಪಂ. ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರನ್ನು ಆಯ್ಕೆ ಮಾಡಲಾಯಿತು.

ವಿಜಯ. ಕೆ

ಆಯ್ಕೆ ಸಂದರ್ಭ ಬಿಜೆಪಿ ಸುಳ್ಯ ಮಂಡಲ ಸಮಿತಿ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಮಂಡಲ ಸಮಿತಿ ಸದಸ್ಯ, ಕಾಣಿಯೂರು ಗ್ರಾ.ಪಂ.ಸದಸ್ಯ ಗಣೇಶ ಉದುನಡ್ಕ, ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

1 hour ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

9 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

11 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago