ಸವಣೂರು : ಪುಣ್ಚಪ್ಪಾಡಿ ಬಿಜೆಪಿ ಬೂತ್ 69ರ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಮಹೇಶ್ ಕೆ.ಸವಣೂರು, ಪ್ರಧಾನ ಕಾರ್ಯದರ್ಶಿಯಾಗಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಕಾರ್ಯದರ್ಶಿಯಾಗಿ ವಿಜಯ ಕೆ ಆಯ್ಕೆಯಾಗಿದ್ದಾರೆ.
ಸದಸ್ಯರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಗ್ರಾಮ ಪಂಚಾಯತ್ ಸದಸ್ಯರಾದ ವೇದಾವತಿ ಅಂಜಯ ,ಸುಧಾ ನಿಡ್ವಣ್ಣಾಯ, ಪ್ರಮೋದ್ ಬೊಳ್ಳಾಜೆ ಲೋಕೇಶ್ ಕನ್ಯಾಮಂಗಲ, ರಾಮಚಂದ್ರ ಕೊಳಂಬೆತಡ್ಕ, ಪ್ರಶಾಂತ್ ನೂಜಾಜೆ, ಸತೀಶ್ ಪೂಜಾರಿ ನೇರೋಳ್ತಡ್ಕ, ವೇದಾವತಿ ಕುಮಾರಮಂಗಲ, ಉಷಾ ಈಶ್ವರ ನೂಜಾಜೆ ಹಾಗೂ ಬೂತ್ ಪ್ರಭಾರಿಯಾಗಿ ತಾ.ಪಂ. ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರನ್ನು ಆಯ್ಕೆ ಮಾಡಲಾಯಿತು.
ಆಯ್ಕೆ ಸಂದರ್ಭ ಬಿಜೆಪಿ ಸುಳ್ಯ ಮಂಡಲ ಸಮಿತಿ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಮಂಡಲ ಸಮಿತಿ ಸದಸ್ಯ, ಕಾಣಿಯೂರು ಗ್ರಾ.ಪಂ.ಸದಸ್ಯ ಗಣೇಶ ಉದುನಡ್ಕ, ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಉಪಸ್ಥಿತರಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…