Advertisement

ಪುಣ್ಚಪ್ಪಾಡಿ ಶಾಲೆಯಲ್ಲಿ ಬಣ್ಣದ ಹಾಡಿನ ಮುಕ್ತಾಯ ಸಮಾರಂಭ

Share

ಸವಣೂರು: ಮಕ್ಕಳ ಕನಸಿನ ತಿಜೋರಿಯನ್ನು ಗಟ್ಟಿಗೊಳಿಸೋಣ ಎಂದು ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ರಮೇಶ್ ಉಳಯ ಹೇಳಿದರು.
ಅವರು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬಣ್ಣದ ಹಾಡು ಎಂಬ ವಿಭಿನ್ನ ಮಕ್ಕಳ ರಂಗ ಶಿಬಿರದ ಸಮಾರೋಪ ಮಾತುಗಳನ್ನಾಡಿದರು. ಪ್ರತಿಯೊಬ್ಬ ಮಗುವು ಕೂಡ ಬುದ್ದಿವಂತ ಮಗುವೇ ಆಗಿರುತ್ತಾನೆ ಅವರ ಭೌದ್ಧಿಕ ವಿಕಾಸಕ್ಕೆ ಅವಕಾಶ ಮತ್ತು ಪ್ರೋತ್ಸಾಹ ಬೇಕಾಗಿದೆ. ಮಕ್ಕಳು ಕನಸಿನ ಚಿಲುಮೆಗಳು ಅವರ ಕನಸಿನ ಪೆಟ್ಟಿಗೆಯನ್ನು ಗಟ್ಟಿಗೊಳಿಸುವ ಕೆಲಸಗಳು ಇಂತಹ ಮಕ್ಕಳ ಕೂಟಗಳಿಂದ ಸಾಧ್ಯ ಎಂದರು.

Advertisement

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಆಳ್ವಾಸ್ ಮೂಡಬಿದಿರೆಯ ಕಲಾಶಿಕ್ಷಕ ಭಾಸ್ಕರ್ ನೆಲ್ಯಾಡಿ, ಸಂಪನ್ಮೂಲ ವ್ಯಕ್ತಿ ಮುಕ್ವೆ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಚರಣ್ ಕುಮಾರ್ ಪುದು, ಸಂಪನ್ಮೂಲ ವ್ಯಕ್ತಿ ಶ್ರವಣ ರಂಗ ಪ್ರತಿಷ್ಟಾನ ಸವಣೂರಿನ ಸಂಚಾಲಕರಾದ ತಾರನಾಥ ಸವಣೂರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಊರಿನ ಹಿರಿಯರಾದ ಪಿ.ಡಿ ಗಂಗಾದರ್ ರೈ ಯವರು ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಉಮಾಶಂಕರ ಗೌಡ, ಪೋಷಕರಾದ ಬಾಬು ಎನ್ ಜರಿನಾರು ವಿದ್ಯಾರ್ಥಿಗಳಾದ ದೀಪ್ತಿ, ತೇಜಸ್ವಿ, ನಿತೀಶ್, ಪಿ. ಆರ್. ಮೋಕ್ಷಿತ್ ಶಿಬಿರದ ಅನಿಸಿಕೆ ವ್ಯಕ್ತ ಪಡಿಸಿದರು.
ಮುಖ್ಯ ಶಿಕ್ಷಕರಾದ ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು ಶಿಕ್ಷಕರಾದ ಶೋಭಾ ಕೆ, ಪ್ಲಾವಿಯಾ, ಯತೀಶ್ ಕುಮಾರ್, ಪ್ರತಿಮಾ ಎನ್,ಯಮುನಾ ಬಿ, ಸಹಕರಿಸಿದರು.ಶಿಕ್ಷಕರಾದ ನಾರಯಣ ರೈ ಕುಕ್ಕುವಳ್ಳಿ,ಭಾಸ್ಕರ್ ನೆಲ್ಯಾಡಿ,ಶಿವಗಿರಿ ಕಲ್ಲಡ್ಕ,ರೋಹಿಣಿ ರಾಘವಾ , ಜಗನ್ನಾಥ್ ಅರಿಯಡ್ಕ,ಪ್ರದೀಪ್ ಪಾಣಾಜೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

3 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

3 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

16 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

22 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago