Advertisement

ಪುಣ್ಚಪ್ಪಾಡಿ ಶಾಲೆಯಲ್ಲಿ ಬಣ್ಣದ ಹಾಡಿನ ಮುಕ್ತಾಯ ಸಮಾರಂಭ

Share

ಸವಣೂರು: ಮಕ್ಕಳ ಕನಸಿನ ತಿಜೋರಿಯನ್ನು ಗಟ್ಟಿಗೊಳಿಸೋಣ ಎಂದು ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ರಮೇಶ್ ಉಳಯ ಹೇಳಿದರು.
ಅವರು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬಣ್ಣದ ಹಾಡು ಎಂಬ ವಿಭಿನ್ನ ಮಕ್ಕಳ ರಂಗ ಶಿಬಿರದ ಸಮಾರೋಪ ಮಾತುಗಳನ್ನಾಡಿದರು. ಪ್ರತಿಯೊಬ್ಬ ಮಗುವು ಕೂಡ ಬುದ್ದಿವಂತ ಮಗುವೇ ಆಗಿರುತ್ತಾನೆ ಅವರ ಭೌದ್ಧಿಕ ವಿಕಾಸಕ್ಕೆ ಅವಕಾಶ ಮತ್ತು ಪ್ರೋತ್ಸಾಹ ಬೇಕಾಗಿದೆ. ಮಕ್ಕಳು ಕನಸಿನ ಚಿಲುಮೆಗಳು ಅವರ ಕನಸಿನ ಪೆಟ್ಟಿಗೆಯನ್ನು ಗಟ್ಟಿಗೊಳಿಸುವ ಕೆಲಸಗಳು ಇಂತಹ ಮಕ್ಕಳ ಕೂಟಗಳಿಂದ ಸಾಧ್ಯ ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಆಳ್ವಾಸ್ ಮೂಡಬಿದಿರೆಯ ಕಲಾಶಿಕ್ಷಕ ಭಾಸ್ಕರ್ ನೆಲ್ಯಾಡಿ, ಸಂಪನ್ಮೂಲ ವ್ಯಕ್ತಿ ಮುಕ್ವೆ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಚರಣ್ ಕುಮಾರ್ ಪುದು, ಸಂಪನ್ಮೂಲ ವ್ಯಕ್ತಿ ಶ್ರವಣ ರಂಗ ಪ್ರತಿಷ್ಟಾನ ಸವಣೂರಿನ ಸಂಚಾಲಕರಾದ ತಾರನಾಥ ಸವಣೂರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಊರಿನ ಹಿರಿಯರಾದ ಪಿ.ಡಿ ಗಂಗಾದರ್ ರೈ ಯವರು ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಉಮಾಶಂಕರ ಗೌಡ, ಪೋಷಕರಾದ ಬಾಬು ಎನ್ ಜರಿನಾರು ವಿದ್ಯಾರ್ಥಿಗಳಾದ ದೀಪ್ತಿ, ತೇಜಸ್ವಿ, ನಿತೀಶ್, ಪಿ. ಆರ್. ಮೋಕ್ಷಿತ್ ಶಿಬಿರದ ಅನಿಸಿಕೆ ವ್ಯಕ್ತ ಪಡಿಸಿದರು.
ಮುಖ್ಯ ಶಿಕ್ಷಕರಾದ ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು ಶಿಕ್ಷಕರಾದ ಶೋಭಾ ಕೆ, ಪ್ಲಾವಿಯಾ, ಯತೀಶ್ ಕುಮಾರ್, ಪ್ರತಿಮಾ ಎನ್,ಯಮುನಾ ಬಿ, ಸಹಕರಿಸಿದರು.ಶಿಕ್ಷಕರಾದ ನಾರಯಣ ರೈ ಕುಕ್ಕುವಳ್ಳಿ,ಭಾಸ್ಕರ್ ನೆಲ್ಯಾಡಿ,ಶಿವಗಿರಿ ಕಲ್ಲಡ್ಕ,ರೋಹಿಣಿ ರಾಘವಾ , ಜಗನ್ನಾಥ್ ಅರಿಯಡ್ಕ,ಪ್ರದೀಪ್ ಪಾಣಾಜೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

56 minutes ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

3 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago