Advertisement
ಸುದ್ದಿಗಳು

ಪುಣ್ಚಪ್ಪಾಡಿ ಶಾಲೆಯ ಭಾಗವಹಿಸಿದ 36 ಮಕ್ಕಳಿಗೂ ಕಾರಂಜಿ ಪ್ರಶಸ್ತಿ

Share

ಸವಣೂರು: ಗ್ರಾಮೀಣ ಪ್ರದೇಶದ ಅಪ್ಪಟ ಪ್ರತಿಭೆಗಳಿವರು…ಕಲೆಯ ಮೇಲಿರುವ ಆಸಕ್ತಿ, ಉತ್ಸಾಹ, ಏಕಾಗ್ರತೆ, ಬದ್ಧತೆ ನಿಜಕ್ಕೂ ಮೆಚ್ಚಲೇಬೇಕು. ಪ್ರತಿಭೆಗೆ ಬಡವ ಬಲ್ಲಿದ ಅನ್ನೋ ಬೇಧವಿಲ್ಲ..ಮಕ್ಕಳ ಪ್ರತಿಭೆ ಅರಳಲು ಸೂಕ್ತ ಅವಕಾಶ ಬೇಕಷ್ಟೇ.

ಹೌದು..ಸ.ಹಿ.ಪ್ರಾ.ಶಾಲೆ ಪುಣ್ಚಪ್ಪಾಡಿ ಇಲ್ಲಿಯ ಮಕ್ಕಳು ಈ ವರ್ಷದ ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕಿರಿಯರ ವಿಭಾಗದಲ್ಲಿ ತೆಲುಗು ಕಂಠಪಾಠ- ದಿಶಾ ವಿ.ಡಿ 3ನೇ ಪ್ರಥಮ, ಜನಪದ ನೃತ್ಯ -ಪುನೀತ್ ಡಿ.ಎನ್.3ನೇ, ಗಗನ್ ಪಿ. 3ನೇ, ವಿಖ್ಯಾತ್ 3ನೇ, ಉಲ್ಲಾಸ್ 3ನೇ, ನಿತೀಶ್ ಎಸ್ 3ನೇ, ಸವಿನ್ 2ನೇ (ಪ್ರಥಮ), ಧಾರ್ಮಿಕ ಪಠಣ -ದಿಶಾ ವಿ.ಡಿ. 3ನೇ (ದ್ವಿತೀಯ), ಲಘು ಸಂಗೀತ-ಸಿಂಚನಾ ಎಸ್. 4ನೇ (ದ್ವಿತೀಯ), ಕೋಲಾಟ- ಸಿಂಚನಾ ಎಸ್. 4ನೇ, ದಿಶಾ ವಿ.ಡಿ 3ನೇ., ದಿಶಾ ಡಿ.ಕೆ. 3ನೆ, ಜನನಿ 2ನೇ, ಶಿವಾನಿ 2ನೇ ವಿನ್ಯಾ ಡಿ 3ನೇ. (ದ್ವಿತೀಯ) ರಸಪ್ರಶ್ನೆ – ಹರ್ಷಿತ್ ಎ. 4ನೇ,ಚೇತನ್ 4ನೇ, ಯತೀಶ್ ಪಿ. 4ನೇ, ತಿಲಕ್ 4ನೇ, ಸಂಜನಾ 3ನೇ, ಧನುಷ್ 2ನೇ, (ದ್ವಿತೀಯ), ಭಕ್ತಿಗೀತೆ – ಸವಿನ್ ಎಸ್.2ನೇ (ತೃತೀಯ), ಅಭಿನಯಗೀತೆ -ಸಿಂಚನಾ ಎಸ್. (ತೃತೀಯ), ಹಿಂದಿ ಕಂಠಪಾಠ-ಚೇತನ್ 4ನೇ (ತೃತೀಯ), ತುಳು ಕಂಠಪಾಠ- ದಿಶಾ ಡಿ.ಕೆ. 3ನೇ (ತೃತೀಯ),), ಆಶುಭಾಷಣ- ಚೇತನ್ 4ನೇ (ತೃತೀಯ), ಚಿತ್ರಕಲೆ- ಗಗನ್ ಪಿ 3ನೇ (ತೃತೀಯ), ತಮಿಳು ಕಂಠಪಾಠ- ಗಗನ್ ಪಿ 3ನೇ (ತೃತೀಯ)
ಹಿರಿಯರ ವಿಭಾಗದಲ್ಲಿ ಆಶುಭಾಷನ- ಸುಹಾನಿ 7ನೇ (ಪ್ರಥಮ), ಧಾರ್ಮಿಕ ಪಠಣ – ಪ್ರೀತಿಕಾ 5ನೇ (ಪ್ರಥಮ), ಮರಾಠಿ ಕಂಠಪಾಠ- ಕೃತಿಕಾ 7ನೇ (ಪ್ರಥಮ), ಜನಪದ ನೃತ್ಯ -ಸೃಜನ್ ಡಿ. 7ನೇ, ಮೋಕ್ಷಿತ್ 6ನೇ ,ಯತೀನ್ 7ನೇ, ಯೋಗೀಶ 7ನೇ, ಶರತ್ 5ನೇ, ಹವೀತ್ 7ನೇ (ಪ್ರಥಮ), ಇಂಗ್ಲಿಷ್ ಕಂಠಪಾಠ- ಸುಹಾನಿ 7ನೇ ದ್ವಿತೀಯ, ಕೋಲಾಟ- ಸುಹಾನಿ, ಕೃತಿಕಾ 7ನೇ, ಪ್ರೀತಿಕಾ 5ನೇ, ಅಶ್ವಿತಾ 6ನೇ, ಹರ್ಷಿಣಿ 6ನೇ, ಸೃಜನ್ 6ನೇ(ತೃತೀಯ), ಹಿಂದಿ ಕಂಠಪಾಠ- ಸೃಜನ್ ಡಿ 7ನೇ ತೃತೀಯ, ತಮಿಳು ಕಂಠಪಾಠ-ಅಶ್ವಿತಾ 6ನೇ (ತೃತೀಯ), ಕ್ಲೇ ಮಾಡೆಲಿಂಗ್ – ಸೃಜನ್ ಡಿ.7ನೇ (ತೃತೀಯ), ಕೊಂಕಣಿ ಕಂಠಪಾಠ- ಕೃತಿಕಾ 7ನೇ (ತೃತೀಯ), ತುಳು ಕಂಠಪಾಠ- ಪಿ.ಆರ್.ಮೋಕ್ಷಿತ್ 7ನೇ (ತೃತೀಯ) ಸ್ಥಾನವನ್ನು ಪಡೆದಿದ್ದಾರೆ ಎಂದು ಮುಖ್ಯಗುರು ರಶ್ಮಿತಾ ನರಿಮೊಗರು ಮತ್ತು ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಉಮಾಶಂಕರ ತಿಳಿಸಿರುತ್ತಾರೆ. ಶಿಕ್ಷಕರಾದ ಶೋಭಾ ಕೆ, ಫ್ಲಾವಿಯಾ, ಅತಿಥಿ ಶಿಕ್ಷರಾದ ಯತೀಶ್ ಕುಮಾರ್, ಗೌರವ ಶಿಕ್ಷಕಿ ಯಮುನಾ ಸಹಕರಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 hour ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

1 hour ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

10 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

18 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

1 day ago