ಸವಣೂರು: ಶ್ರೀಗೌರಿ ಗಣೇಶ ಸೇವಾ ಸಂಘ ಪುಣ್ಚಪ್ಪಾಡಿ, ವಿನಾಯಕನಗರ ನೇರೋಳ್ತಡ್ಕ ಇದರ ವತಿಯಿಂದ ನೂತನವಾಗಿ ಪುಣ್ಚಪ್ಪಾಡಿ ಶ್ರೀ ಗಣೇಶೋತ್ಸವ ಸಮಿತಿ ರಚನೆಯ ಅಂಗವಾಗಿ ಸಭೆ ನಡೆಯಿತು.
ಸಭೆಯಲ್ಲಿ ಗಣೇಶೋತ್ಸವ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಮಹೇಶ್ ಕೆ.ಸವಣೂರು, ಗೌರವಾಧ್ಯಕ್ಷರಾಗಿ ಗಿರಿಶಂಕರ ಸುಲಾಯ, ಕಾರ್ಯದರ್ಶಿಯಾಗಿ ಪ್ರಮೋದ್ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಯತೀಶ್ ಕುಮಾರ್, ಉಪಾಧ್ಯಕ್ಷರಾಗಿ ವಸಂತ ಗೌಡ ಬೆದ್ರಂಪಾಡಿ ಮತ್ತು ವೇದಾವತಿ ಅಂಜಯ, ಜತೆ ಕಾರ್ಯದರ್ಶಿಯಾಗಿ ನಿತಿನ್ ಬದಿಯಡ್ಕ, ಸಹ ಕೋಶಾಧಿಕಾರಿಯಾಗಿ ಪ್ರತೀಕ್ ಬಿ ಹಾಗೂ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ಗೌರಿ ಗಣೇಶ ಸೇವಾ ಸಂಘದ ಗೌರವಾಧ್ಯಕ್ಷ ಹರೀಶ್ ರೈ ಸಾರಕರೆ, ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಕಾರ್ಯದರ್ಶಿ ಸತೀಶ್ ಪೂಜಾರಿ ನೇರೋಳ್ತಡ್ಕ, ಉಪಾಧ್ಯಕ್ಷ ಬಾಲಕೃಷ್ಣ ರೈ ದೇವಸ್ಯ, ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಮೊದಲಾದವರಿದ್ದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…