ಸವಣೂರು: ಶ್ರೀಗೌರಿ ಗಣೇಶ ಸೇವಾ ಸಂಘ ಪುಣ್ಚಪ್ಪಾಡಿ, ವಿನಾಯಕನಗರ ನೇರೋಳ್ತಡ್ಕ ಇದರ ವತಿಯಿಂದ ನೂತನವಾಗಿ ಪುಣ್ಚಪ್ಪಾಡಿ ಶ್ರೀ ಗಣೇಶೋತ್ಸವ ಸಮಿತಿ ರಚನೆಯ ಅಂಗವಾಗಿ ಸಭೆ ನಡೆಯಿತು.
ಸಭೆಯಲ್ಲಿ ಗಣೇಶೋತ್ಸವ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಮಹೇಶ್ ಕೆ.ಸವಣೂರು, ಗೌರವಾಧ್ಯಕ್ಷರಾಗಿ ಗಿರಿಶಂಕರ ಸುಲಾಯ, ಕಾರ್ಯದರ್ಶಿಯಾಗಿ ಪ್ರಮೋದ್ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಯತೀಶ್ ಕುಮಾರ್, ಉಪಾಧ್ಯಕ್ಷರಾಗಿ ವಸಂತ ಗೌಡ ಬೆದ್ರಂಪಾಡಿ ಮತ್ತು ವೇದಾವತಿ ಅಂಜಯ, ಜತೆ ಕಾರ್ಯದರ್ಶಿಯಾಗಿ ನಿತಿನ್ ಬದಿಯಡ್ಕ, ಸಹ ಕೋಶಾಧಿಕಾರಿಯಾಗಿ ಪ್ರತೀಕ್ ಬಿ ಹಾಗೂ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ಗೌರಿ ಗಣೇಶ ಸೇವಾ ಸಂಘದ ಗೌರವಾಧ್ಯಕ್ಷ ಹರೀಶ್ ರೈ ಸಾರಕರೆ, ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಕಾರ್ಯದರ್ಶಿ ಸತೀಶ್ ಪೂಜಾರಿ ನೇರೋಳ್ತಡ್ಕ, ಉಪಾಧ್ಯಕ್ಷ ಬಾಲಕೃಷ್ಣ ರೈ ದೇವಸ್ಯ, ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಮೊದಲಾದವರಿದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…