ಕೃಷಿ

ಪುತ್ತೂರಿಗೆ ಬರಲಿದೆ ಕೃಷಿಗೆ ಪೂರಕವಾಗಿರುವ 600 ಆವಿಷ್ಕಾರಗಳು..!

Share

ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯುವ ಅಗ್ರಿಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ಸುಮಾರು 600 ರಷ್ಟು ಕೃಷಿ ಪೂರಕ ಸಂಶೋಧನೆಗಳು ಬರುವುದು ಖಚಿತವಾಗಿದೆ. ಇದೆಲ್ಲಾ ಕೃಷಿ ಪೂರಕ ಸಂಶೋಧನೆಗಳು. ಹೀಗಾಗಿ ಈಗ 600 ಕೃಷಿ ಅನ್ವೇಷಣೆಗಳ ಪರಿಚಯವಾಗಲಿದೆ.

Advertisement

ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನ.30 ಹಾಗೂ ಡಿ.1 ರಂದು ನಡೆಸಲಿರುವ ಅಗ್ರಿ ಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ರಾಜ್ಯದ ವಿವಿಧ ಭಾಗದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಕೃಷಿಕರು ತಮ್ಮ ಮಾದರಿಗಳೊಂದಿಗೆ ಖಚಿತವಾಗಿದೆ.
ಈ ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿಶೇಷವಾಗಿ ಮಧ್ಯಮ ವರ್ಗದ ರೈತರಿಗೆ ಉಪಯೋಗವಾಗುವಂತಹ ವಿದ್ಯುತ್ ರಹಿತ ಅಡಿಕೆ ಸುಲಿಯುವ ಉಪಕರಣ, ತೆಂಗಿನಕಾಯಿ ಸುಲಿಯುವ ಉಪಕರಣವೂ ಪ್ರದರ್ಶನಗೊಳ್ಳಲಿದ್ದು, ಕೃಷಿಕರಿಗೆ ಮುಂದಿನ ದಿನಗಳಲ್ಲಿ ಉಪಯೋಗ ಆಗಲಿದೆ.

ಪ್ರಸ್ತುತ ಅಡಿಕೆಯ ಮೌಲ್ಯವರ್ಧನೆ ಕೃಷಿಕರ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರಾತ್ಯಕ್ಷಿಕೆಗಳೂ ಈ ಅನ್ವಾಷಣಾದಲ್ಲಿ ಕಾಣಿಸಿಕೊಳ್ಳಲಿವೆ. ಹಾಗೆಯೇ ಕೃಷಿ ಆಧಾರಿತ ರಾಸಾಯನಿಕ ರಹಿತ ಗೃಹೋಪಯೋಗಿ ವಸ್ತುಗಳು ಕೂಡ ಇಲ್ಲಿ ಇರಲಿವೆ. ಸಮುದಾಯದ ಒಳಗೊಳ್ಳುವಿಕೆ ಹಾಗೂ ಅಭಿವೃದ್ಧಿಯ ಕನಸಿನೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಇದೀಗ ಅನ್ವೇಷಣಾ 2019 ರ ಮೂಲಕ ಮಹತ್ವದ ಹೆಜ್ಜೆ ಇರಿಸಿದೆ.

.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

56 minutes ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

2 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

2 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

12 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago