ಕೃಷಿ

ಪುತ್ತೂರಿಗೆ ಬರಲಿದೆ ಕೃಷಿಗೆ ಪೂರಕವಾಗಿರುವ 600 ಆವಿಷ್ಕಾರಗಳು..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯುವ ಅಗ್ರಿಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ಸುಮಾರು 600 ರಷ್ಟು ಕೃಷಿ ಪೂರಕ ಸಂಶೋಧನೆಗಳು ಬರುವುದು ಖಚಿತವಾಗಿದೆ. ಇದೆಲ್ಲಾ ಕೃಷಿ ಪೂರಕ ಸಂಶೋಧನೆಗಳು. ಹೀಗಾಗಿ ಈಗ 600 ಕೃಷಿ ಅನ್ವೇಷಣೆಗಳ ಪರಿಚಯವಾಗಲಿದೆ.

Advertisement
Advertisement

ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನ.30 ಹಾಗೂ ಡಿ.1 ರಂದು ನಡೆಸಲಿರುವ ಅಗ್ರಿ ಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ರಾಜ್ಯದ ವಿವಿಧ ಭಾಗದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಕೃಷಿಕರು ತಮ್ಮ ಮಾದರಿಗಳೊಂದಿಗೆ ಖಚಿತವಾಗಿದೆ.
ಈ ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿಶೇಷವಾಗಿ ಮಧ್ಯಮ ವರ್ಗದ ರೈತರಿಗೆ ಉಪಯೋಗವಾಗುವಂತಹ ವಿದ್ಯುತ್ ರಹಿತ ಅಡಿಕೆ ಸುಲಿಯುವ ಉಪಕರಣ, ತೆಂಗಿನಕಾಯಿ ಸುಲಿಯುವ ಉಪಕರಣವೂ ಪ್ರದರ್ಶನಗೊಳ್ಳಲಿದ್ದು, ಕೃಷಿಕರಿಗೆ ಮುಂದಿನ ದಿನಗಳಲ್ಲಿ ಉಪಯೋಗ ಆಗಲಿದೆ.

ಪ್ರಸ್ತುತ ಅಡಿಕೆಯ ಮೌಲ್ಯವರ್ಧನೆ ಕೃಷಿಕರ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರಾತ್ಯಕ್ಷಿಕೆಗಳೂ ಈ ಅನ್ವಾಷಣಾದಲ್ಲಿ ಕಾಣಿಸಿಕೊಳ್ಳಲಿವೆ. ಹಾಗೆಯೇ ಕೃಷಿ ಆಧಾರಿತ ರಾಸಾಯನಿಕ ರಹಿತ ಗೃಹೋಪಯೋಗಿ ವಸ್ತುಗಳು ಕೂಡ ಇಲ್ಲಿ ಇರಲಿವೆ. ಸಮುದಾಯದ ಒಳಗೊಳ್ಳುವಿಕೆ ಹಾಗೂ ಅಭಿವೃದ್ಧಿಯ ಕನಸಿನೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಇದೀಗ ಅನ್ವೇಷಣಾ 2019 ರ ಮೂಲಕ ಮಹತ್ವದ ಹೆಜ್ಜೆ ಇರಿಸಿದೆ.

.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

55 minutes ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

2 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

9 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

18 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

18 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

19 hours ago